ರಾಜ್ಯ
Karnataka Budget| 75 ವರ್ಷ ಮೇಲ್ಪಟ್ಟವರಿಗೂ ‘ಅನ್ನ ಸುವಿಧಾ’ ಯೋಜನೆ ವಿಸ್ತರಣೆ

ರಾಜ್ಯ ಬಜೆಟ್ 2024: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
- ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
- ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ ₹5 ಕೋಟಿ.
- 80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ಗೆ 45 ರೂಗಳಿಗೆ ಹೆಚ್ಚಳ.